ಬೀರೂರು
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನಲ್ಲಿ ಕಿತ್ತೂರು ರಾಣಿ ಚೆನ್ನಮ್ಮನ ಬಲಗೈ ಬಂಟ ಸಂಗೊಳ್ಳಿ ರಾಯಣ್ಣ ಮತ್ತು ದಾಸ ಶ್ರೇಷ್ಠ ಕನಕದಾಸರ ಪುತ್ಥಳಿ ಅನಾವರಣ ಇರುವುದರಿಂದ ಕರ್ನಾಟಕ ರಾಜ್ಯದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮತ್ತು ಕಡೂರು ತಾಲೂಕಿನ ಜನನಾಯಕ ಶಾಸಕರು ಆದ ಕೆ ಎಸ್ ಆನಂದ್ ಅವರು ಆಗಮಿಸಿದ್ದಾರೆ