ಮಂಜುನಾಥಗೌಡ ಮುರಳ್ಳಿ ನೇಮಕ
यहाँ देखें:
▶️ YouTube
ಕರ್ನಾಟಕ ರಾಜ್ಯ ಸಹಕಾರಿ ಮಹಾಮಂಡಳದ ಆಡಳಿತ ಮಂಡಳಿ ಅಧಿಕಾರೇತರ ನಿರ್ದೇಶಕರಾಗಿ ನೇಮಕ
ಕಲಘಟಗಿ: ಕರ್ನಾಟಕ ರಾಜ್ಯ ಸಹಕಾರಿ ಮಹಾಮಂಡಳದ ಆಡಳಿತ ಮಂಡಳಿ ಅಧಿಕಾರೇತರ ನಿರ್ದೇಶಕರಾಗಿ ತಾಲ್ಲೂಕಿನ ಸುರಶೆಟ್ಟಿಕೊಪ್ಪ ಗ್ರಾಮದ ಮಂಜುನಾಥಗೌಡ ಮುರಳ್ಳಿ ಅವರನ್ನ ಸಹಕಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ರಂಗನಾಥ.ಜಿ ನಾಮ ನಿರ್ದೇಶನ ಮಾಡಿ ಆದೇಶಿಸಿದ್ದಾರೆ.
ಇವರು ತಾಲ್ಲೂಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಹಾಗೂ ಕೆಸಿಸಿ ಬ್ಯಾಂಕ್ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇವರು ತಾಲ್ಲೂಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಹಾಗೂ ಕೆಸಿಸಿ ಬ್ಯಾಂಕ್ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.